ಶುಕ್ರವಾರ, ಆಗಸ್ಟ್ 14, 2026 | ಬೆಂಗಳೂರು, ಭಾರತ
ಕೆಬಿ ನ್ಯೂಸ್ ಕರ್ನಾಟಕ

ಕೆಬಿ ನ್ಯೂಸ್ ಕರ್ನಾಟಕ

ಜನರಿಂದ,ಜನರಿಗಾಗಿ, ಜನರಿಗೋಸ್ಕರ
ನಿಷ್ಪಕ್ಷಪಾತ, ನಿಖರ ಮತ್ತು ಸಮಯೋಚಿತ ಸುದ್ದಿ ವರದಿಗಾರಿಕೆ: ಸಕ್ರಿಯ
ಬ್ರೇಕಿಂಗ್ ನ್ಯೂಸ್
ಮುಖ್ಯಾಂಶಗಳು: ₹೧೫,೬೧೧ ಕೋಟಿ ವೆಚ್ಚದ ನಮ್ಮ ಮೆಟ್ರೋ ಹಂತ ೩ ರ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಮಂಜೂರಾತಿ.     •     ಹವಾಮಾನ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ೪೮ ಗಂಟೆಗಳ ಕಾಲ ಭಾರಿ ಮಳೆ ಮುನ್ಸೂಚನೆ.     •     ಕೃಷಿ ಮಾಹಿತಿ: ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಬೆಳೆ ವಿಮೆ ಮತ್ತು ಬಡ್ಡಿರಹಿತ ಸಾಲಕ್ಕೆ ಆನ್‌ಲೈನ್ ನೊಂದಣಿ ಆರಂಭ.
₹12 ಲಕ್ಷ ವೆಚ್ಚದ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಚಾಲನೆ; ದರ್ಗಾ ವಿಚಾರದಲ್ಲಿ ಶಾಸಕರ ಹಸ್ತಕ್ಷೇಪ ಆರೋಪ
ಮಂಗಳವಾರ, ಜುಲೈ 21, 2026 ಮಂಜುನಾಥ್ ಎನ್.ಹೆಚ್ ಶಿಗ್ಗಾಂವ, ಪರಿಶೀಲಿಸಿದ ಸುದ್ದಿ

₹12 ಲಕ್ಷ ವೆಚ್ಚದ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಚಾಲನೆ; ದರ್ಗಾ ವಿಚಾರದಲ್ಲಿ ಶಾಸಕರ ಹಸ್ತಕ್ಷೇಪ ಆರೋಪ

ಸುದ್ದಿ ಸಾರಾಂಶ: :ಶಿಗ್ಗಾವಿ ತಾಲೂಕಿನ ಹುಲಗೂರಿನ ಗ್ರಾಮದಲ್ಲಿರುವ ಭಾವೈಕ್ಯತೆಯ ಹಜರೇಷಾ ಖಾದ್ರಿ ದರ್ಗಾದಲ್ಲಿ ಹೆಸ್ಕಾಂ ಇಲಾಖೆಯಿಂದ 12 ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಹೆಸ್ಕಾಂ ನಿಗಮದ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್ ಖಾದ್ರಿ ಚಾಲನೆ ನೀಡಿದರು,

ಶಿಗ್ಗಾವಿ ತಾಲೂಕಿನ ಹುಲಗೂರಿನ ಗ್ರಾಮದಲ್ಲಿರುವ ಭಾವೈಕ್ಯತೆಯ ಹಜರೇಷಾ ಖಾದ್ರಿ ದರ್ಗಾದಲ್ಲಿ ಹೆಸ್ಕಾಂ ಇಲಾಖೆಯಿಂದ 12 ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಹೆಸ್ಕಾಂ ನಿಗಮದ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್ ಖಾದ್ರಿ ಚಾಲನೆ ನೀಡಿದರು, ಸುಮಾರು ವರ್ಷಗಳಿಂದ ಇಲ್ಲಿನ ವಿದ್ಯುತ್ ತಂತಿಗಳು ಶಿಥಿಲಾವಸ್ಥೆಗೆ ತಲುಪಿದ್ದವು, ಹೆಸ್ಕಾಂ ಅಧ್ಯಕ್ಷನಾದ ಮೇಲೆ ದರ್ಗಾಕ್ಕೆ ಬರುವ ಭಕ್ತರಿಗೆ ಅನುಕೂಲವಾಗಲಿ ಎಂದು ಒಳ್ಳೆ ಕೆಲಸ ಮಾಡುತಿದ್ದೇನೆ, ಅಲ್ಲದೆ ಸಚಿವ ಸತೀಶ ಜಾರಕಿಹೊಳಿಯವರು ಆರು ಲೈನ್‌ನ ರಸ್ತೆಯ ಸಲುವಾಗಿ 5 ಕೋಟಿ ರೂ. ಮಂಜೂರು ಮಾಡಿದ್ದು ಇದಕ್ಕೆ ಇಲ್ಲಿಯ ಜನಪ್ರತಿನಿಧಿ ಅಡ್ಡಿಪಡಿಸುವ ಕಾರ್ಯ ಮಾಡುತ್ತಿದ್ದಾರೆ ಹಾಗೂ ಇಲ್ಲಿಯ ದರ್ಗಾ ವಿಷಯದಲ್ಲಿ ಹಸ್ತಕ್ಷೆಪ ಮಾಡುತ್ತಿದ್ದಾರೆ ಎಂದು ಹೆಸ್ಕಾಂ ನಿಗಮದ ಅಧ್ಯಕ್ಷ ಅಜ್ಜಮಪೀರ್ ಖಾದ್ರಿ ಆರೋಪ ಮಾಡಿದ್ದಾರೆ

ಸುದ್ದಿಯನ್ನು ಹಂಚಿಕೊಳ್ಳಿ
URL: kbnewskarnataka.com/karnatak-news-1-1