ಕರ್ನಾಟಕದ ಕ್ಷಣಕ್ಷಣದ ಪ್ರಮುಖ ಸುದ್ದಿಗಳು
ರಾಜಕೀಯ, ಕೃಷಿ, ತಂತ್ರಜ್ಞಾನ, ಕ್ರೀಡೆಗಳು ಮತ್ತು ಸ್ಥಳೀಯ ಚಟುವಟಿಕೆಗಳ ಅತ್ಯಂತ ವಿಶ್ವಾಸಾರ್ಹ ಸುದ್ದಿಗಳ ಪ್ರಸಾರ.
₹12 ಲಕ್ಷ ವೆಚ್ಚದ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಚಾಲನೆ; ದರ್ಗಾ ವಿಚಾರದಲ್ಲಿ ಶಾಸಕರ ಹಸ್ತಕ್ಷೇಪ ಆರೋಪ
:ಶಿಗ್ಗಾವಿ ತಾಲೂಕಿನ ಹುಲಗೂರಿನ ಗ್ರಾಮದಲ್ಲಿರುವ ಭಾವೈಕ್ಯತೆಯ ಹಜರೇಷಾ ಖಾದ್ರಿ ದರ್ಗಾದಲ್ಲಿ ಹೆಸ್ಕಾಂ ಇಲಾಖೆಯಿಂದ 12 ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಹೆಸ್ಕಾಂ ನಿಗಮದ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್ ಖಾದ್ರಿ ಚಾಲನೆ ನೀಡಿದರು,
ಸಂಪೂರ್ಣ ಸುದ್ದಿ ಓದಿ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳು ಹಾಗೂ NEET ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿತ್ತು. � ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳು ಹಾಗೂ NEET ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿತ್ತು. � ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಸಂಪೂರ್ಣ ಸುದ್ದಿ ಓದಿ
ಭುವನೇಶ್ವರ ಶಿಡ್ಲಾಪುರ ಅವರಿಗೆ ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ .
ಹಾವೇರಿ : ಸಮಾಜ ಸೇವೆ, ರೈತರ ಪರ ನಿರಂತರ ಹೋರಾಟ ಹಾಗೂ ನಾಡು-ನುಡಿಯ ಅಭಿವೃದ್ಧಿಗೆ ಸಲ್ಲಿಸಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಪ್ರಗತಿಪರ ರೈತ, ರೈತ ಸಂಘದ ಜಿಲ್ಲಾಧ್ಯಕ್ಷ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡ ಹಾಗೂ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾದ ಭುವನೇಶ್ವರ ಬಸವಣ್ಣೆಪ್ಪ ಶಿಡ್ಲಾಪುರ ಅವರಿಗೆ "ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ" ಪ್ರದಾನ ಮಾಡಿ ಗೌರವಿಸಲಾಯಿತು.
ಸಂಪೂರ್ಣ ಸುದ್ದಿ ಓದಿ
ಸಾಮಾಜಿಕ ನ್ಯಾಯದ ಹರಿಕಾರ ಹಡಪದ ಅಪ್ಪಣ್ಣ: ಇಂದು 892ನೇ ಜಯಂತಿ
ಹನ್ನೆರಡನೇ ಶತಮಾನದ ಶರಣ ಚಳವಳಿಯ ಪ್ರಮುಖ ಶರಣರಾದ ಹಡಪದ ಅಪ್ಪಣ್ಣ ಅವರ 892ನೇ ಜಯಂತಿಯನ್ನು ಇಂದು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಶ್ರಮಕ್ಕೆ ಗೌರವ, ಸಮಾನತೆ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ಹಡಪದ ಅಪ್ಪಣ್ಣರು ಸಮಾಜ ಸುಧಾರಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.
ಸಂಪೂರ್ಣ ಸುದ್ದಿ ಓದಿ