ನಮ್ಮ ಕರ್ನಾಟಕ - ಜಿಲ್ಲಾವಾರು ಸುದ್ದಿಗಳು
ಕರ್ನಾಟಕದ ಎಲ್ಲಾ ಜಿಲ್ಲೆಗಳ ಸ್ಥಳೀಯ ವಿದ್ಯಮಾನಗಳು, ಕೃಷಿ, ಅಪರಾಧ ಮತ್ತು ರಾಜಕೀಯ ವರದಿಗಳ ನೇರ ಪ್ರಸಾರ.
ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ
ಎಲ್ಲಾ ಜಿಲ್ಲೆಗಳು ಸುದ್ದಿ ಬುಲೆಟಿನ್ಗಳು
ಶಿಗ್ಗಾಂವ,
₹12 ಲಕ್ಷ ವೆಚ್ಚದ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಚಾಲನೆ; ದರ್ಗಾ ವಿಚಾರದಲ್ಲಿ ಶಾಸಕರ ಹಸ್ತಕ್ಷೇಪ ಆರೋಪ
:ಶಿಗ್ಗಾವಿ ತಾಲೂಕಿನ ಹುಲಗೂರಿನ ಗ್ರಾಮದಲ್ಲಿರುವ ಭಾವೈಕ್ಯತೆಯ ಹಜರೇಷಾ ಖಾದ್ರಿ ದರ್ಗಾದಲ್ಲಿ ಹೆಸ್ಕಾಂ ಇಲಾಖೆಯಿಂದ 12 ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ದೀಪಗಳ ಸಂಪರ್ಕಕ್ಕೆ ಹೆಸ್ಕಾಂ ನಿಗಮದ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್ ಖಾದ್ರಿ ಚಾಲನೆ ನೀಡಿದರು,
ವರದಿ ಓದಿ
ಬೆಂಗಳೂರು
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳು ಹಾಗೂ NEET ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿತ್ತು. � ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ದೇಶದ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳು ಹಾಗೂ NEET ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿತ್ತು. � ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಉಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ವರದಿ ಓದಿ
ಬೆಂಗಳೂರು
ಭುವನೇಶ್ವರ ಶಿಡ್ಲಾಪುರ ಅವರಿಗೆ ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ .
ಹಾವೇರಿ : ಸಮಾಜ ಸೇವೆ, ರೈತರ ಪರ ನಿರಂತರ ಹೋರಾಟ ಹಾಗೂ ನಾಡು-ನುಡಿಯ ಅಭಿವೃದ್ಧಿಗೆ ಸಲ್ಲಿಸಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಪ್ರಗತಿಪರ ರೈತ, ರೈತ ಸಂಘದ ಜಿಲ್ಲಾಧ್ಯಕ್ಷ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡ ಹಾಗೂ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾದ ಭುವನೇಶ್ವರ ಬಸವಣ್ಣೆಪ್ಪ ಶಿಡ್ಲಾಪುರ ಅವರಿಗೆ "ಸರ್ವೋತ್ತಮ ಸೇವಾರತ್ನ ರಾಜ್ಯ ಪ್ರಶಸ್ತಿ" ಪ್ರದಾನ ಮಾಡಿ ಗೌರವಿಸಲಾಯಿತು.
ವರದಿ ಓದಿ
ಬೆಂಗಳೂರು
ಸಾಮಾಜಿಕ ನ್ಯಾಯದ ಹರಿಕಾರ ಹಡಪದ ಅಪ್ಪಣ್ಣ: ಇಂದು 892ನೇ ಜಯಂತಿ
ಹನ್ನೆರಡನೇ ಶತಮಾನದ ಶರಣ ಚಳವಳಿಯ ಪ್ರಮುಖ ಶರಣರಾದ ಹಡಪದ ಅಪ್ಪಣ್ಣ ಅವರ 892ನೇ ಜಯಂತಿಯನ್ನು ಇಂದು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಶ್ರಮಕ್ಕೆ ಗೌರವ, ಸಮಾನತೆ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದ ಹಡಪದ ಅಪ್ಪಣ್ಣರು ಸಮಾಜ ಸುಧಾರಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.
ವರದಿ ಓದಿ